ચામુંડી હિલ
ಚಾಮುಂಡಿ ಬೆಟ್ಟ
ચામુડા દેવી મંદિર
ಚಾಮುಂಡೇಶ್ವರಿಯ ದೇವಾಲಯ
મહિષાસુર દૈત્ય મૂર્તિ
ಮಹಿಷಾಸುರನ ವಿಗ್ರಹ
મૈસુર શહેર નજીક પૂર્વ દિશામાં આશરે ૧૩ કિલોમીટર અંતરે આવેલ છે. દરિયાઈ સપાટીથી ૧૦૬૩ મીટર જેટલી ઊંચાઈ ધરાવતી આ ટેકરી પર દૈત્ય મહિષાસુરને ચામુંડા દેવીએ માર્યો હોવાથી ટેકરીનું નામ ચામુડા હીલ પાડવામાં આવ્યું છે. આસપાસના વિસ્તારમાં એકલો ઉચાંઈ ધરાવતો આ નાનો પર્વત આખા મૈસુર શહેરમાંથી દેખાય છે અને ટેકરી પરથી જ્યારે મૈસુર નગરનો વિસ્તાર અને આસપાસનો પ્રાકૃતિક નજારો જોતાં સુખદ અનુભવ થાય છે. મૈસુર આવતા પ્રવાસીઓ અને શ્રદ્ધાળુઓ માટે આ એક મહત્વપૂર્ણ આકર્ષણ છે.
ಮೈಸೂರು ನಗರಕ್ಕೆ ಹೊಂದಿಕೊಂಡಂತೆ ಅದರ ಅಗ್ನೇಯಕ್ಕೆ ಪೂರ್ವಮಶ್ಚಿಮವಾಗಿ ಹಬ್ಬಿ ನಿಂತಿರುವ ಬೆಟ್ಟ. ಸಮುದ್ರಮಟ್ಟದಿಂದ ೧೦೬೩ ಮೀ. ಎತ್ತರವಾಗಿದೆ. ಬೆಟ್ಟದ ಮೇಲೆ ಚಾಮುಂಡೇಶ್ವರಿಯ ದೇವಾಲಯವಿರುವುದರಿಂದ ಈ ಬೆಟ್ಟಕ್ಕೆ ಆ ದೇವತೆಯ ಹೆಸರೇ ಬಂದಿದೆ. ಸುತ್ತಲೂ ಬಯಲಿದ್ದು, ಒಂಟಿಯಾಗಿ ನಿಂತಿರುವ ಕಡಿದಾದ ಈ ಬೆಟ್ಟ ಬಹು ದೂರದವರೆಗೂ ಗೋಚರಿಸುವುದಲ್ಲದೆ, ಬೆಟ್ಟದ ಮೇಲೆ ನಿಂತು ನೋಡಿದಾಗ ಮೈಸೂರಿನ ಹರವು ಮತ್ತು ಸುತ್ತಲಿನ ಪ್ರಕೃತಿ ಸೌಂದರ್ಯ ರಮ್ಯವಾಗಿ ಕಾಣಿಸುತ್ತದೆ. ಮೈಸೂರಿಗೆ ಬರುವ ಪ್ರವಾಸಿಗಳ ಆಕರ್ಷಣೆಗಳಲ್ಲಿ ಇದೂ ಒಂದು ಮುಖ್ಯವಾದ್ದು. ಬೆಟ್ಟದ ಮೇಲ್ಭಾಗವನ್ನು ಹತ್ತನೆಯ ಶತಮಾನದ ಹೊತ್ತಿಗಾಗಲೇ ಪುಣ್ಯ ಕ್ಶೇತ್ರವೆಂದು ಪರಿಗಣಿಸಲಾಗಿತ್ತು. ಇಲ್ಲಿರುವ ಆ ಕಾಲದ ಶಾಸನಗಳಲ್ಲಿ ಇದನ್ನು ಮಬ್ಬೆಲದ ತೀರ್ಥ ಅಥವಾ ಮರ್ಬ್ಬಳದ ತೀರ್ಥ ಎಂದು ಕರೆದಿದೆ. ಇಲ್ಲಿ ಹಲವರು ಸಿದ್ಡಿ ಪಡೆದರೆಂದು ಶಾಸನಗಳು ತಿಳಿಸುತ್ತವೆ. ಈಗ ಇಲ್ಲಿರುವ ಮಹಾಬಲೇಶ್ವರ ದೇವಸ್ಥಾನ ಹೊಯ್ಸಳ ವಿಷ್ಣುವರ್ಧನನ ಕಾಲಕ್ಕಿಂತ ಮುಂಚೆಯೇ ನಿರ್ಮಿತವಾಗಿತ್ತು. ವಿಷ್ಣುವರ್ಧನನ ಕಾಲದಲ್ಲಿ ೧೧೨೮ರಲ್ಲಿ ಈ ಮರ್ಬ್ಬಳದ ತೀರ್ಥಕ್ಕೆ ದತ್ತಿ ಬಿಟ್ಟಿದ್ದ ಬಗ್ಗೆ ಶಾಸನವಿದೆ.
પમ્પ (સી. એસ. એચ. 902-950) કન્નડ ભાષાના પહેલા કવિ છે પમ્પ
ಪಂಪ (ಕ್ರಿ.ಶ. ೯೦೨-೯೫೦) ಕನ್ನಡದ ಆದಿ ಮಹಾಕವಿ ಎಂದು ಪ್ರಸಿದ್ಧನಾದವನು.
અર્થાત - એ અસંસ્કારી ભૂમિમાં ત્યાગ, ભોગવિલાસ, વિદ્યા અને આનંદ સુખ-સુવિધા માટે માનવી જ મુક્ત છે. આવા ભાગ્યશાળી માણસનો જન્મ શક્ય છે શું ? જો તે શક્ય ન હોય તો પણ દેશના નંદનવનોમાં બનેવાસીએ મરિદુમ્ભી કે કોયલ તરીકે જન્મ લેવો જોઈએ.
ಗದ್ಯಭಾಗ : ಆ ಬನವಾಸಿ ದೇಶದಲ್ಲಿ ತ್ಯಾಗ, ಭೋಗ, ವಿದ್ಯೆ, ಸಂಗೀತ-ಗೋಷ್ಠಿಗಳ ಸಂತೋಷ ಸೌಖ್ಯಕ್ಕೆ ಅನರಾಗಿರುವ ಮನುಷ್ಯರೇ ಮನುಷ್ಯರು. ಅಂತಹ ಅದೃಷ್ಟಶಾಲಿಗಳಾದ ಮನುಷ್ಯರಾಗಿ ಹುಟ್ಟಲು ಏನಾದರೂ ತಾನೇ ಸಾಧ್ಯವೇ? ಹಾಗೆ ಸಾಧ್ಯವಾಗದಿದ್ದರೂ ಆ ಬನವಾಸಿ ದೇಶದ ನಂದನವನಗಳಲ್ಲಿ ಮರಿದುಂಬಿಯಾಗಿಯೋ ಅಥವಾ ಕೋಗಿಲೆಯಾಗಿಯೋ ಹುಟ್ಟಬೇಕು.